ಈ ಪುಟವನ್ನು ಪ್ರಕಟಿಸಲಾಗಿದೆ
೩೧೪
ರಂಗಣ್ಣನ ಕನಸಿನ ದಿನಗಳು
ಬುದೇ ನಮ್ಮೆಲ್ಲರ ಹಾರೈಕೆ' ಎಂದು ಹೇಳಿದಾಗ ಸಭೆಯಲ್ಲಿ ಕರತಾಡನಗಳಾದುವು. ಹೀಗೆ ಸಭೆ ಮುಕ್ತಾಯವಾಯಿತು. ಅಮಲ್ದಾರರು ಮೊದಲಾದವರು ತಂತಮ್ಮ ಗಾಡಿಗಳಲ್ಲಿ ಹಿಂದಿರುಗಿದರು. ರಂಗಣ್ಣನು ಮಠದ ಗಾಡಿಯಲ್ಲಿ ಜನಾರ್ದನಪುರಕ್ಕೆ ಬಂದು ಸೇರಿದನು.
೩೧೪
ರಂಗಣ್ಣನ ಕನಸಿನ ದಿನಗಳು
ಬುದೇ ನಮ್ಮೆಲ್ಲರ ಹಾರೈಕೆ' ಎಂದು ಹೇಳಿದಾಗ ಸಭೆಯಲ್ಲಿ ಕರತಾಡನಗಳಾದುವು. ಹೀಗೆ ಸಭೆ ಮುಕ್ತಾಯವಾಯಿತು. ಅಮಲ್ದಾರರು ಮೊದಲಾದವರು ತಂತಮ್ಮ ಗಾಡಿಗಳಲ್ಲಿ ಹಿಂದಿರುಗಿದರು. ರಂಗಣ್ಣನು ಮಠದ ಗಾಡಿಯಲ್ಲಿ ಜನಾರ್ದನಪುರಕ್ಕೆ ಬಂದು ಸೇರಿದನು.