ಈ ಪುಟವನ್ನು ಪ್ರಕಟಿಸಲಾಗಿದೆ
ಮೇಷ್ಟ್ರು ಮುನಿಸಾಮಿ
೭೯
'ಮೇಷ್ಟರೇ ! ನಿಮ್ಮ ರೂಪಾಯಿ ನಿಮ್ಮಲ್ಲಿರಲಿ. ಮೊದಲು ಶ್ಯಾನುಭೋಗರನ್ನು ಕಂಡು ಮಾತನಾಡಿ ; ಆ ಮೇಲೆ ನನಗೆ ಕಾಗದ ಬರೆಯಿರಿ. ನನ್ನ ಸಲಹೆ ಕೇಳದೆ ನಿಮ್ಮ ರೂಪಾಯಿ ಗುಡಿಸಿಲಿಗೆ ಖರ್ಚು ಮಾಡಬೇಡಿ ; ನಿಮ್ಮ ಹೆಂಡತಿಗೆ ಸೀರೆ ಇಲ್ಲದಂತೆ ಮಾಡಬೇಡಿ' ಎಂದು ಹೇಳಿ ರಂಗಣ್ಣ ಬೈಸ್ಕಲ್ ಹತ್ತಿದನು.
'ಅಪ್ಪಣೆ ಸ್ವಾಮಿ.'