ಪುಟ:ವಾಲ್ಮೀಕಿ ರಾಮಾಯಣ - ಶಾಪ ಮತ್ತು ವರ.pdf/೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

vii

ಹಲವಾರು ವರ್ಷಗಳಿಂದ ದೊರಕದೇ ಇದ್ದ ಎಷ್ಟೋ ಪುಸ್ತಕಗಳು ಲಭ್ಯವಾಗುತ್ತಿರುವುದು
ಹೆಮ್ಮೆಯ ಸಂಗತಿ. ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ
ಸಾಹಿತ್ಯಾಭಿಮಾನಿಗಳಿಗೆ ಅಕ್ಷರ ದಾಸೋಹ ನಡೆಸುವ ಆಶಯ ನಮ್ಮದು.
ಈ ಕೃತಿಗಳನ್ನು ಕನ್ನಡಿಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ.

ದಿನಾಂಕ ೧೧.೦೧.೨೦೧೧


ನಿರ್ದೇಶಕರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ