ಪುಟ:Chirasmarane-Niranjana.pdf/೨೮೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.


ಕಯ್ಯೂರು ಹೋರಾಟಕ್ಕೆ ಸಂಬಂಧಿಸಿದಂತೆ ೬೦ ಜನರನ್ನು ಬಂಧಿಸಿ ಮಂಗಳೂರಿಗೆ ತಂದಿದ್ದರು ವಚಾರಣೆಗಾಗಿ.... ಸೆರೆಮನೆಯಲ್ಲಿ ಆ ಕೈದಿಗಳನ್ನು ಭೇಟಿಯಾದೆ. ಧೀರ್ಘ ವಿಚಾರಣೆಯ ವೇಳೆ ವರದಿಗಾರನಾಗಿ ಪ್ರತಿ