ಈ ಪುಟವನ್ನು ಪ್ರಕಟಿಸಲಾಗಿದೆ
ನಾವೂ ಮನುಷ್ಯರು! /೯
(ಲಸ್ಸಾದೋ ಕುಳಿತುಕೊಳ್ಳುವನು) ಕೆಲ್ಸ ಬಿಟ್ಟು ಈ ಕಡೆ ಬಂದಹಾಗಿದೆ. ಲಸ್ರಾರ್:ಇಲ್ಲ ರಾಮಣ್ಣ..ಕೆಲಸಕ್ಕೆ ಹೋಗ್ಲೆ ಇಲ್ಲ. ರಾಮಣ್ಣ : ನೋಡಿ ಹಾ೦. ನಾನು ಅಂದಾಜು ಮಾಡಿದೆ. (ನಗುತ್ತ) ನಾವೆಲ್ಲಿಯಾದರೂ ಕೆಲಸಕ್ಕೆ ಹೋಗದಿದ್ರೆ ಯೂನಿಯನಿ ನವರು ಸಿಟ್ಟು ಮಾಡ್ತಾರೆ....ಒಬ್ಬ ಒಂದು ದಿನ ಕೆಲಸಕ್ಕೆ ಹೋಗದಿದ್ರೆ, ಅಷ್ಟು ಹಂಚು ತಯಾರಾಗುವುದಿಲ್ಲ.... ಅದು ಯುದ್ಧಕ್ಕೆ ಹೋಗುವುದಿಲ್ಲ....ಮಳೆ ಬಂದು ಸೈನ್ಯಕ್ಕೆ ತೊಂದರೆಯಾಗ್ತದೆ. ಜಪಾನಿನವ ಬರಾನೆ. ಲಾಸ್ರಾದೋ: ಹಾಂ! ಹಂಚು ಅಷು ಮುಖ್ಯವೊ? ಯುದ್ಧ ಮಾಡು ವವರಿಗೆ ಬೇಕು ಅಲ್ಲವೊ? ರಾಮಣ್ಣ: ಹಾ೦, ಅದೇ ಹೇಳುವುದು....ನೋಡಿ. ನನಗೇನೋ ಇದು ಶುರು ಶುರುವಿಗೆ ತಮಾಷೆ ಕಣೀತ್ತು....ಮತ್ತೆ ಯೋಚ್ನ್ ಮಾಡಿದ್ರೆ.... ಅದು ಸರಿ. ಅಲ್ಲೊ ಹೇಳಿ.ಎಲ್ಲರೂ ಇವತ್ತು ಬೇಡಾಂತ ಕೆಲಸ ನಿಲ್ಸಿದ್ರೆ ಹಂಚೇ ಆಗ್ಲಿಕ್ಕಿಲ್ಲ.... ಲಾಸ್ರಾದೋ: ಅಲ್ಲಾ ಅದ್ಸರಿ. ರಾಮಣ್ಣ: ಹಾಂ ಹಾಂ ಅದೇ -ಯೂನಿಯನಿನವರು ಹೇಳೋದೇ ನಂದ್ರೆ ಓಡಾಂತ.ಮಾತ್ರ ఆల్ల-ನಿಮ್ಮ ಬಟೆ ಮಗ್ಗ ಎಲ್ಲಾ ಹಾಗೇಂತ ಲಸ್ರಾದೋ ಟೊಪಿ ತೆಗೆದು ತಲೆಯ ಉಜುವನು.... ಇಳಿವಯಸ್ಸು) ಬಟ್ಟೆ ತಯಾರಿ ನಿಂತ್ರೆ ಈ ಕಷ್ಟಕಾಲದಲ್ಲಿ ಜನರಿಗೆ ಬಟೆ ಎಲ್ಲಿಂದ ಸಿಗಬೇಕು?ಜನರಿಗಾಗಿ ಹೆಚ್ಚು ತಯಾರು ಮಾಡಬೇಕು? ಜನರಿಗಾಗಿ ಹೆಚ್ಚು ತಯಾರು ಮಾಡಬೆಕಪ್ಪ!ಕಮ್ಮಿಯಂತೊ ಮಾಡಲೇಬಾರದು! (ಕೆಮ್ಮವನು)