ಈ ಪುಟವನ್ನು ಪ್ರಕಟಿಸಲಾಗಿದೆ
ನಾವೂ ಮನುಷ್ಯರು! /೯
(ಲಸ್ಸಾದೋ ಕುಳಿತುಕೊಳ್ಳುವನು)
ಕೆಲ್ಸ ಬಿಟ್ಟು ಈ ಕಡೆ ಬಂದಹಾಗಿದೆ.
ಲಸ್ರಾರ್:ಇಲ್ಲ ರಾಮಣ್ಣ..ಕೆಲಸಕ್ಕೆ ಹೋಗ್ಲೆ ಇಲ್ಲ.
ರಾಮಣ್ಣ : ನೋಡಿ ಹಾ೦. ನಾನು ಅಂದಾಜು ಮಾಡಿದೆ.
(ನಗುತ್ತ)
ನಾವೆಲ್ಲಿಯಾದರೂ ಕೆಲಸಕ್ಕೆ ಹೋಗದಿದ್ರೆ ಯೂನಿಯನಿ
ನವರು ಸಿಟ್ಟು ಮಾಡ್ತಾರೆ....ಒಬ್ಬ ಒಂದು ದಿನ ಕೆಲಸಕ್ಕೆ
ಹೋಗದಿದ್ರೆ, ಅಷ್ಟು ಹಂಚು ತಯಾರಾಗುವುದಿಲ್ಲ....
ಅದು ಯುದ್ಧಕ್ಕೆ ಹೋಗುವುದಿಲ್ಲ....ಮಳೆ ಬಂದು
ಸೈನ್ಯಕ್ಕೆ ತೊಂದರೆಯಾಗ್ತದೆ. ಜಪಾನಿನವ ಬರಾನೆ.
ಲಾಸ್ರಾದೋ: ಹಾಂ! ಹಂಚು ಅಷು ಮುಖ್ಯವೊ? ಯುದ್ಧ ಮಾಡು
ವವರಿಗೆ ಬೇಕು ಅಲ್ಲವೊ?
ರಾಮಣ್ಣ: ಹಾ೦, ಅದೇ ಹೇಳುವುದು....ನೋಡಿ. ನನಗೇನೋ ಇದು
ಶುರು ಶುರುವಿಗೆ ತಮಾಷೆ ಕಣೀತ್ತು....ಮತ್ತೆ ಯೋಚ್ನ್
ಮಾಡಿದ್ರೆ.... ಅದು ಸರಿ. ಅಲ್ಲೊ ಹೇಳಿ.ಎಲ್ಲರೂ
ಇವತ್ತು ಬೇಡಾಂತ ಕೆಲಸ ನಿಲ್ಸಿದ್ರೆ ಹಂಚೇ ಆಗ್ಲಿಕ್ಕಿಲ್ಲ....
ಲಾಸ್ರಾದೋ: ಅಲ್ಲಾ ಅದ್ಸರಿ.
ರಾಮಣ್ಣ: ಹಾಂ ಹಾಂ ಅದೇ -ಯೂನಿಯನಿನವರು ಹೇಳೋದೇ
ನಂದ್ರೆ ಓಡಾಂತ.ಮಾತ್ರ ఆల్ల-ನಿಮ್ಮ ಬಟೆ ಮಗ್ಗ
ಎಲ್ಲಾ ಹಾಗೇಂತ
ಲಸ್ರಾದೋ ಟೊಪಿ ತೆಗೆದು ತಲೆಯ ಉಜುವನು....
ಇಳಿವಯಸ್ಸು)
ಬಟ್ಟೆ ತಯಾರಿ ನಿಂತ್ರೆ ಈ ಕಷ್ಟಕಾಲದಲ್ಲಿ ಜನರಿಗೆ
ಬಟೆ ಎಲ್ಲಿಂದ ಸಿಗಬೇಕು?ಜನರಿಗಾಗಿ ಹೆಚ್ಚು ತಯಾರು
ಮಾಡಬೇಕು? ಜನರಿಗಾಗಿ ಹೆಚ್ಚು ತಯಾರು
ಮಾಡಬೆಕಪ್ಪ!ಕಮ್ಮಿಯಂತೊ ಮಾಡಲೇಬಾರದು!
(ಕೆಮ್ಮವನು)