ವಿಷಯಕ್ಕೆ ಹೋಗು

ಪುಟ:Uttara Karnataka Janapada Kathegalu.pdf/೧೧೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

110 ಜನಪದ ಕಥೆಗಳು

ಕೆಲವೊಂದು ದಿನಗಳ ತರುವಾಯ ನೋಡುವಷ್ಟರಲ್ಲಿ ಆ ಎಲುವುಗಳೆಲ್ಲ ಪುಡಿಪುಡಿಯಾಗಿದ್ದವು. ಅಲ್ಲದೆ ಕೊಳೆತು ಹುಳು ತುಂಬಿದ್ದವು.

``ನೀನು ತಾಯಿಯನ್ನು ಕೊಂದು ಪಾಪಮಾಡಿದೆ. ಅದರ ಫಲವನ್ನು ನೀನೇ ಉಣ್ಣಬೇಕಾಗುತ್ತದೆ. ಎಂದು ನಾಲ್ಕು ಜನರು ಬುದ್ಧಿ ಹೇಳಿದರು ಆಕೆಗೆ.