ಭಾವಿ(ವು?)ಕರಿಗೆ ಮೂರ್ತಿಯ ಆರಾಧನೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭಾವಿ(ವು?)ಕರಿಗೆ ಮೂರ್ತಿಯ ಆರಾಧನೆ ಸಂಸಾರಕ್ಕೆ ಬೀಜ
ಲಿಂಗಾರಾಧನೆ ಭವಕ್ಕೆ ಬೀಜ. ಲಿಂಗಸ್ವಾಯತ ಜಂಗಮವೆ ಪ್ರಾಣಲಿಂಗ. ಇದು ಕಾರಣ_ಗುಹೇಶ್ವರಾ ಸಂಗನಬಸವಣ್ಣನ ಮರೆಯ ಹೊಕ್ಕು ಬದುಕಿದೆನು