ಭೂಮಿಗೆ ಹುಟ್ಟಿದ ಕಲ್ಲು,
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭೂಮಿಗೆ ಹುಟ್ಟಿದ ಕಲ್ಲು
ಕಲ್ಲುಕುಟ್ಟಿಗರ ಕೈಯ ಕಡಿಸಿಕೊಂಡ ಶಿಲೆಯನೆಂತು ಲಿಂಗವೆಂದೆಂಬೆನಯ್ಯ? ಕೊಟ್ಟಾತ ಗುರುವೆ? ಕೊಂಡಾತ ಶಿಷ್ಯನೆ? ಅಲ್ಲ ಕಾಣಿರಯ್ಯ. ಶಿಲಾಲಿಖಿತವ ಕಳೆದು
ಕಳಾಭೇದವನರಿದು ಕಳೆಯ ತುಂಬಿಕೊಡಬಲ್ಲರೆ ಗುರುವೆಂಬೆ; ಕೊಂಡಾತ ಶಿಷ್ಯನೆಂಬೆನಯ್ಯ `ಯಥಾ ಕಲಾ ತಥಾ ಭಾವೋ