ವಿಷಯಕ್ಕೆ ಹೋಗು

ಮನದ ಕೊನೆಯ ಮೊನೆಯ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಮನದ ಕೊನೆಯ ಮೊನೆಯ ಮೇಲೆ ನೆನೆದ ನೆನಹು ಜನನ ಮರಣವ ನಿಲಿಸಿತ್ತು. ಜ್ಞಾನಜ್ಯೋತಿಯ ಉದಯ ಭಾನುಕೋಟಿಯ ಮೀರಿ
ಸ್ವಾನುಭಾವದ ಉದಯ ಜ್ಞಾನಶೂನ್ಯದಲಡಗಿದ ಘನವನೇನೆಂಬೆ ಗುಹೇಶ್ವರಾ !