Pages (key to Page Status)
ಮನಸಿನ ಸಂಶಯ ಕನಸಿನ ಭೂತವಾಗಿ ಕಾಡುವುದು ನೋಡಾ. ಮನಸಿನ ಸಂಶಯವನಳಿದರೆ ಕನಸಿನ ಕಾಟ ಬಿಟ್ಟೋಡಿತ್ತು ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.