ಮರೆದೊರಗಿ, ಕನಸ ಕಂಡು
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮರೆದೊರಗಿ
ಕನಸ ಕಂಡು ಹೇಳುವಲ್ಲಿ ಸತ್ತ ಹೆಣ ಎದ್ದಿತ್ತು. ತನ್ನ ಋಣ ನಿಧಾನ ಎದ್ದು ಕರೆಯಿತ್ತು. ಹೆಪ್ಪಿಟ್ಟ ಹಾಲು ಗಟ್ಟಿತುಪ್ಪಾಗಿ ಸಿಹಿಯಾಯಿತ್ತು. ಇದಕ್ಕೆ ತಪ್ಪ ಸಾಧಿಸಲೇಕೆ ಚೆನ್ನಮಲ್ಲಿಕಾರ್ಜುನದೇವರ ದೇವನಣ್ಣಗಳಿರಾ ?