ವಿಷಯಕ್ಕೆ ಹೋಗು

ಮೂರುಮಂಡಲ ತಿರುಗುವಲ್ಲಿ ಆರೂರವರು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಮೂರುಮಂಡಲ ತಿರುಗುವಲ್ಲಿ ಆರೂರವರು ಅಳುತ್ತಿರ್ಪರು ನೋಡಾ. ಬೇರೊಂದೂರವರು ಬಂದು
ಮೂರುಮಂಡಲವನೊಂದುಮಾಡಿ ಆರೂರವರ ಆಳುವ ಮಾಣಿಸಿ ಬೇರೊಂದೂರ ಹೊಕ್ಕು ನೋಡಲು ಈ ಊರೊಳಗೆ ಸತ್ತವನಿವನಾರೋಯೆಂದು ನೋಡಿಯೆತ್ತಹೋಗಲು ಎಲ್ಲರೂ ಸತ್ತುದ ಕಂಡು ಬೆರಗಾದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.