ರವಿಯ ಕಿರಣಂಗಳ ರಮಿಸದೆ

ವಿಕಿಸೋರ್ಸ್ದಿಂದ



Pages   (key to Page Status)   


ರವಿಯ ಕಿರಣಂಗಳ ರಮಿಸದೆ ಪಾಲಿಸದೆ ಆಲಿಸದೆ ಎಂದೂ ನಿಂದುದಾಗಿ
ಹಿಮಕರಾದಿಗ?ನು ಮನಸ್ತಂಭನೆಗೆ ತಾರದೆ ನಿಂದುದಾಗಿ
ದಿನಕರ ಅಬೋಧ ಸ್ತಂಭಗಳ ಅರ್ಪಿತವೆನ್ನದೆ ಆಯಿತ್ತಾಗಿ
ಘನಮನವೇದ್ಯ ಪ್ರಸಾದಿ. ಇದು ಕಾರಣ
ಕೂಡಲಚೆನ್ನಸಂಗಾ ಆನೆನ್ನದ ಪ್ರಸಾದಿ.