ಲಿಂಗಾರ್ಪಿತವ ಮಾಡುವ ಅವಧಾನವೆಂತೆಂದಡೆ;

ವಿಕಿಸೋರ್ಸ್ದಿಂದ



Pages   (key to Page Status)   

ಲಿಂಗಾರ್ಪಿತವ ಮಾಡುವ ಅವಧಾನವೆಂತೆಂದಡೆ; ಅನ್ಯಾಯವು ಸೋಂಕಲೀಯದವಧಾನವು
ಅರಿಷಡ್ವರ್ಗಂಗಳು ಮುಟ್ಟಲೀಯದವಧಾನವು. ಪಂಚಭೂತದ ಭವಿತ್ವವ ಕಳೆದು ಪ್ರಸಾದಕಾಯವಾಗಿಪ್ಪ ಪರಿಯ ನೋಡಾ. ಪಂಚೇಂದ್ರಿಯಂಗಳ ಗುಣವ ಕಳೆದು ಪಂಚವಿಂಶತಿ ತತ್ವದಲ್ಲಿ ಪರಿಣಾಮಿ
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.