ವಿಷಯಕ್ಕೆ ಹೋಗು

ಶಬ್ದ ಸಂಭ್ರಮದಲ್ಲಿ ಹಿಂದುಗಾಣರು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಶಬ್ದ ಸಂಭ್ರಮದಲ್ಲಿ ಹಿಂದುಗಾಣರು ಮುಂದುಗಾಣರು
ತಮ್ಮ ತಾವರಿಯರು. ಇದು ಕಾರಣ_ಮೂರು ಲೋಕವೆಲ್ಲವು
ಬರುಸೂರೆವೋಯಿತ್ತು ಗುಹೇಶ್ವರಾ.