ಶ್ರೀಮನ್ಮನದ ಕೊನೆಯಿಂದ ನೆನೆದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಶ್ರೀಮನ್ಮನದ ಕೊನೆಯಿಂದ ನೆನೆದ ನೆನಹು ಜನನ ಮರಣ ನಿಲಿಸಿತ್ತು. ಜ್ಞಾನಜ್ಯೋತಿಯ ಉದಯ
ಭಾನುಕೋಟಿಯ ಮೀರಿ ಸ್ವಾನುಭಾವದುದಯ
ಜ್ಞಾನಶೂನ್ಯದೊಳಡಗಿದ ಭೇದವನು ಏನೆಂಬೆನು ನೋಡಾ ಗುಹೇಶ್ವರಾ ?