ವಿಷಯಕ್ಕೆ ಹೋಗು

ಸಂಗ್ರಾಮ ಒಡ್ಡಿದಲ್ಲಿ ಹಂದೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಸಂಗ್ರಾಮ ಒಡ್ಡಿದಲ್ಲಿ ಹಂದೆ ಗೆಲಬಲ್ಲನೆ ಹೇಳಾ ? ನಿಂದ ನಿಲವಿನ ಘನಮಡುವ
ಕಂದ ಈಸಾಡಬಲ್ಲನೆ ಹೇಳಾ ? ಗುಹೇಶ್ವರನೆಂಬ ನಿರಾಳದ ಘನವ
ಪಂಚೇಂದ್ರಿಯಕ ಬಲ್ಲನೆ ಹೇಳಾ ?