ಸತ್ತಾತ ಗುರು, ಹೊತ್ತಾತ

ವಿಕಿಸೋರ್ಸ್ದಿಂದ



Pages   (key to Page Status)   


ಸತ್ತಾತ ಗುರು
ಹೊತ್ತಾತ ಲಿಂಗವು
ಎತ್ತಿಕೊಂಡಾತ ಜಂಗಮವೆಂದೆಂಬೆನಯ್ಯ. ಸತ್ತವನೊಬ್ಬ
ಹೊತ್ತವನೊಬ್ಬ
ಎತ್ತಿಕೊಂಡವನೊಬ್ಬನೆಂಬನ್ನಕ್ಕರ ಕತ್ತಲೆ ಹರಿಯದಯ್ಯ. ಆತ್ತವರಮರರು
ನಿತ್ಯವಾದುದು ಪ್ರಸಾದ
ಪರಿಪೂರ್ಣವಾದುದು ಪಾದಜಲ. ಇದರರ್ಥವ ಬಲ್ಲರೆ ಸತ್ತಹಾಗಿರಬೇಕು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.