ಸದಸ್ಯ:ಮನ
ನ್ಯಾವಿಗೇಷನ್ಗೆ ಹೋಗು
ಹುಡುಕಲು ಹೋಗು
ಕುಮಾರ ವ್ಯಾಸನ ಕಾವ್ಯದ ಚೆಂದ
ಕವಿ ಸರ್ವಜ್ಞನ ಪದಗಳ ಅಂದ
ದಾಸರು ಶರಣರು ನಾಡಿಗೆ ನೀಡಿದ
ಭಕ್ತಿಯ ಗೀತೆಗಳ ಪರಮಾನಂದ
ರನ್ನನು ರಚಿಸಿದ ಹೊನ್ನಿನ ನುಡಿಯು
ಪಂಪನು ಹಾಡಿದ ಚಿನ್ನದ ನುಡಿಯು
ಕನ್ನಡ ತಾಯಿಯು ನೀಡಿದ ವರವು
ಸುಮಧುರ ಸುಂದರ ನುಡಿಯೋ..ಆಹಾ!!
ಮನ - ಕನ್ನಡ ಸಾಹಿತ್ಯ ಸಾಗರದ ಒಂದು ಮೀನು.