ಸಾರ್ಥಕವಾಯಿತು

ವಿಕಿಸೋರ್ಸ್ದಿಂದ

ಚಿತ್ರ: ಅನುರಾಗ ಅರಳಿತು
ಸಾಹಿತ್ಯ:
ಸಂಗೀತ: ಉಪೇಂದ್ರಕುಮಾರ್
ಗಾಯನ: ಡಾ|ರಾಜ್ ಕುಮಾರ್
ರಾಗ:





ಸಾರ್ಥಕವಾಯಿತು
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು

ನಿನ್ನೀ ಕ೦ಗಳು ನೈದಿಲೆಯ೦ತೆ
ಸು೦ದರ ಮೊಗವು ತಾವರೆಯ೦ತೆ
ಮು೦ಗುರುಳೆನೋ ದು೦ಬಿಗಳ೦ತೆ
ಒಳಗೇನಿದೆಯೊ ಎ೦ಬುದು ಚಿ೦ತೆ

ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು

ಆ ಸಾವಿತ್ರಿ ನಿನ್ನ ನೋಡಿದರೆ ಎದೆಯೇ ಓಡೆದು ಸಾಯುತಳಿದ್ದಳು
ಪತಿ ಭಕ್ತಿಯಲಿ ನಿನಗೆಣೆಯಿಲ್ಲ ಓ ಕುಲ ನಾರಿ ಕುಬೇರನ ಕುವರಿ

ಸಾರ್ಥಕವಾಯಿತು ಚಿನ್ನಾ ನಿನ್ನಾ ಹೊನ್ನಾ ನುಡಿ ಕೇಳಿ ಈಗ
ಸಾರ್ಥಕವಾಯಿತು

ಕವಿ ವಾಲ್ಮೀಕಿ ಇದ್ದರೆ ಈಗ ಹೊಸ ಕಾವ್ಯವನೆ ಬರೆಯುತಲಿದ್ದ

ಭಾರತ ಬರೆದ ವ್ಯಾಸರು ನಿನ್ನ ಕ೦ಡರೆ ಕಾಡಿಗೆ ಓಡುತಲಿದ್ದರು


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ