ಸುಖವ ಬಲ್ಲಾತ ಸುಖಿಯಲ್ಲ,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸುಖವ ಬಲ್ಲಾತ ಸುಖಿಯಲ್ಲ
ದುಃಖವ ಬಲ್ಲಾತ ದುಃಖಿಯಲ್ಲ. ಸುಖ_ದುಃಖವೆರಡನೂ ಬಲ್ಲಾತ ಜ್ಞಾನಿಯಲ್ಲ. ಹುಟ್ಟದ ಮುನ್ನ ಸತ್ತವರ ಕುರುಹ ಬಲ್ಲಡೆ
ಬಲ್ಲ ಗುಹೇಶ್ವರ.