ಹರನ ಕರುಣವ ಪಡೆದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹರನ ಕರುಣವ ಪಡೆದ ಸಾಮರ್ಥ್ಯವ ಬಲುಹಿಂದ
ಶಿವಶರಣರೊಡನೆ ಸೆಣಸಿದಡೆ ಲೇಸುಂಟೆ ? ಅಘಟಿತಘಟತರಿಗೆ ಅಘಟಿತರುಂಟು ನೋಡಾ ! ನೊಸಲಲೊಬ್ಬ ಕಣ್ಣ ತೆಗೆದಡೆ
ಅಂಗಾಲಲೊಬ್ಬ ಕಣ್ಣ ತೆಗೆವನು. ಗುಹೇಶ್ವರನ ಶರಣರು ಉಪಮಾತೀತರು.