Transclusion_Status_Detection_Tool

ಹೊರಗೆ ಅಗ್ನಿ ಉರಿವುತಿಪ್ಪುದಯ್ಯ.

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಹೊರಗೆ ಅಗ್ನಿ ಉರಿವುತಿಪ್ಪುದಯ್ಯ. ಕುಂಭದೊಳಗೆ ಉದಕವಿಪ್ಪುದಯ್ಯ. ಅಗ್ನಿಯ ಸಂಪರ್ಕದ ದೆಸೆಯಿಂದ ಕುಂಭದೊಳಗಿರ್ದ ಉದಕವು ಹೇಂಗೆ ಉಷ್ಣವಹುದು ಹಾಂಗೆ ಸರ್ವೇಂದ್ರಿಯವನುಳ್ಳಪ್ರಾಣನು ತನ್ನ ಪೂರ್ವಗುಣವನು ಬಿಟ್ಟು ಲಿಂಗಕಳೆಯನೆ ವೇಧಿಸಿ ಪ್ರಾಣವೆ ಲಿಂಗವೆನಿಸಿಕೊಂಡಿತ್ತಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.